ನಮಸ್ಕಾರ...!

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಬದುಕು ಬಾಳಿನ ನಿಧಿಯು ಸದಭಿಮಾನದ ಗೂಡು!!!


ರಚನೆ: ಹುಯಿಗೋಳ ನಾರಾಯಣ ರಾವ್, ಸಂಗೀತ: ಪಿ. ಕಾಳಿಂಗ ರಾವ್

ಈ ತಾಣದಲ್ಲಿ ತಮಗೆ,

ಕನ್ನಡದ ಮೇರು ಕೃತಿಗಳ ಆಯ್ದ ಕೆಲವು ಭಾಗಗಳು, ಕನ್ನಡ ನಾಡು, ನುಡಿ, ಜಲ,ಪರಿಸರ ಸೊಬಗು ಇತ್ಯಾದಿಗಳ ವಿಶ್ಲೇಷಣೆ, ಕನ್ನಡ ಜನ, ಭಾಷೆ, ಸಂಸ್ಕೃತಿ,ಸಾಹಿತ್ಯ,ಸಂಗೀತ,ಪರಂಪರೆಗಳ ಕಿರು ಪರಿಚಯಗಳು,
ಭೌತಿಕ, ಆಧ್ಯಾತ್ಮಿಕ ವಿಷಯಗಳು


ಸವಿಯಲು ದೊರೈಯುತ್ತದೆ !!!

..ಜೊತೆಗೆ ನನ್ನ ಕೆಲವು ವಯಕ್ತೀಕ ಅಭಿಪ್ರಾಯಗಳು!!


ಸಿರಿಗನ್ನಡಂ ಗೆಳ್ಗೆ ಸಿರಿಗನ್ನಡಂ ಬಾಳ್ಗೆ!!

Thursday, 27 November 2008

ಹೋಲುವಿಕೆ...!

ಬೀಜದಿಂದ ಹುಟ್ಟಿದ ವೃಕ್ಷವು ಬೀಜವ ಹೋಲುವಂತೆ,
ತಾಯಿಯಿಂದ ಹುಟ್ಟಿದ ಮಕ್ಕಳು ತಾಯಿಯ ಹೋಲುವಂತೆ,
ಧಾನ್ಯಂಗಳಿಂದ ಬೆಳೆದ ಬೆಳೆಸು ಧಾನ್ಯಂಗಳ ಹೋಲುವಂತೆ,
ಗುರುವಿನಿಂದ ಹುಟ್ಟಿದ ಶಿಷ್ಯನು ಗುರು ರೂಪವಲ್ಲದೆ ಬೇರೊಂದು ರೂಪವಲ್ಲವಯ್ಯ ಅಖಂಡೇಶ್ವರಾ!!

-ಬಸವಣ್ಣ

No comments: